spot_img
Friday, September 18, 2026
30.1 C
Hubballi

ಸಿನಿಮಾದ ದೃಶ್ಯವೊಂದಕ್ಕಾಗಿ ನಿಜವಾಗಿಯೂ ಗರ್ಭಿಣಿಯಾಗಿದ್ರಂತೆ ‘ಈ’ ನಟಿ! ಕ್ಯಾಮೆರಾ ಮುಂದೆಯೇ ಆಗಿತ್ತು ಹೆರಿಗೆ!!

Shweta Menon: ಬಾಲಿವುಡ್‌ನ ನಟಿ ಶ್ವೇತಾ ಮೆನನ್ ಅವರು ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ಅವರಂತಹ ದೊಡ್ಡ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಜನಪ್ರಿಯ ರೂಪದರ್ಶಿಯಾಗಿರುವ ಇವರು 1997 ರಲ್ಲಿ ‘ಪೃಥ್ವಿ’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇಷ್ಕ್, ಬಂಧನ್, ಶಿಕಾರಿ, ಅಶೋಕ, ಹಾನ್ ಮೈಂ ಭಿ ಪ್ಯಾರ್ ಕಿಯಾ, ಅಬ್ಕೆ ಬರಾಸ್, ಮಕ್ಬೂಲ್, ಹಂಗಾಮಾ, ಓಂಕಾರ, ರನ್ ಮತ್ತು ಶಿಖರ್ ಚಿತ್ರಗಳಲ್ಲಿ ಶ್ವೇತಾ ನಟಿಸಿದ್ದಾರೆ. ಅವರು ಬಾಲಿವುಡ್ ಸೇರಿದಂತೆ ಹಲವು ಮಲಯಾಳಂ ಭಾಷೆಯ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.. ಈ ನಟಿ ಚಿತ್ರದ ದೃಶ್ಯವೊಂದಕ್ಕೆ ಶ್ವೇತಾ ಗರ್ಭಿಣಿಯಾಗಿ.. ಕ್ಯಾಮರಾ ಮುಂದೆ ಹೆಣ್ಣು ಮಗುವಿಗೆ ಜನ್ಮ ನೀಡಿ, ಆ ಬಳಿಕ ಆಕೆ ವಿವಾದಕ್ಕೆ ಸಿಲುಕಿದ್ದಳಂತೆ..

2013ರಲ್ಲಿ ತೆರೆಕಂಡ ರ್ಭಿಣಿ ಮಹಿಳೆಯ ಜೀವನಾಧಾರಿತ ‘ಕಾಳಿಮಣ್ಣು’ ಚಿತ್ರದ ದೃಶ್ಯವೊಂದಕ್ಕೆ ಶ್ವೇತಾ ಮೆನನ್ ಗರ್ಭಿಣಿಯಾಗಿದ್ದರಂತೆ.. ಆಗ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಶ್ವೇತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಗೂ ಮುನ್ನ ಆಪರೇಷನ್ ಥಿಯೇಟರ್ ನಲ್ಲಿ ಮೂರು ಕ್ಯಾಮೆರಾಗಳನ್ನು ಅಳವಡಿಸಿ, ಶ್ವೇತಾ ಅವರ ಹೆರಿಗೆಯ 45 ನಿಮಿಷಗಳ ದೃಶ್ಯವನ್ನು ನಿರ್ದೇಶಕರು ಚಿತ್ರೀಕರಿಸಿದ್ದಾರೆ.. 

ಬಳಿಕ ‘ಕಾಳಿಮಣ್ಣು’ ಸಿನಿಮಾ ದೊಡ್ಡ ಹಿಟ್ ಆಯಿತು. ಆದರೆ ಇನ್ನೊಂದೆಡೆ ಈ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಚಿತ್ರದ ದೃಶ್ಯವೊಂದಕ್ಕೆ ಡೆಲಿವರಿ ದೃಶ್ಯವನ್ನು ತೋರಿಸುವುದು ಅನೈತಿಕ ಎಂದು ಹೇಳಲಾಗಿತ್ತು…
ಶ್ವೇತಾ ಮೆನನ್ ಯಾರು? 

ಶ್ವೇತಾ ಮೆನನ್ 23 ಏಪ್ರಿಲ್ 1974 ರಂದು ಚಂಡೀಗಢದಲ್ಲಿ ಜನಿಸಿದರು. ಇವರು ತನ್ನ ವೃತ್ತಿಜೀವನವನ್ನು ಮಲಯಾಳಂ ಚಿತ್ರಗಳ ಮೂಲಕ ಪ್ರಾರಂಭಿಸಿದರು. ಸುನಿಲ್ ಶೆಟ್ಟಿ ಅವರ ಪೃಥ್ವಿ ಚಿತ್ರದ ಮೂಲಕ ಅವರು ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇದುವರೆಗೆ 30ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಶ್ವೇತಾ ಅವರ ಮೊದಲ ಮದುವೆ ಬಾಬಿ ಬೋಂಸ್ಲೆ ಅವರೊಂದಿಗೆ ಆಗಿತ್ತು.. ಆದರೆ 2007 ರಲ್ಲಿ ಅವರ ಸಂಬಂಧ ಮುರಿದುಬಿತ್ತು.  

Hot this week

ಏಕಾಏಕಿ ನಟನೆಯಿಂದ ದೂರ ಸರಿಯಲು ಅನಂತ್ ನಾಗ್ ನಿರ್ಧಾರ! ಕಾರಣ?

ಕನ್ನಡ ಚಿತ್ರರಂಗದ ಹಿರಿಯ ನಟ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಅನಂತ್...

ಕೊಳೆತ ಕೊಬ್ಬರಿಯ ಅಕ್ರಮ ದಂಧೆ? ಜನರ ಆರೋಗ್ಯದ ಜೊತೆ ಚೆಲ್ಲಾಟದ ಆರೋಪ

ಹುಬ್ಬಳ್ಳಿ: ಕೊಳೆತ ಹಾಗೂ ಗುಣಮಟ್ಟ ಕಳೆದುಕೊಂಡ ಕೊಬ್ಬರಿಯನ್ನು ಸಂಗ್ರಹಿಸಿ, ವಿಂಗಡಿಸಿ ಅಕ್ರಮವಾಗಿ...

ಇಂದು ಈ 12 ರಾಶಿಗಳಿಗೆ ಹೇಗಿದೆ ದಿನ? ಉದ್ಯೋಗ, ಹಣ, ಕುಟುಂಬ ಮತ್ತು ವ್ಯವಹಾರದಲ್ಲಿ ಏನಿದೆ ಫಲ?

ಸೆಪ್ಟೆಂಬರ್ 18, 2026ರ ದಿನ ನಿಮ್ಮ ರಾಶಿಗೆ ಹೇಗಿರಲಿದೆ? ಉದ್ಯೋಗ, ವ್ಯವಹಾರ,...

Award For Farmer: ಕೃಷಿಯಲ್ಲಿ ನಿಮ್ಮ ಸಾಧನೆ ವಿಭಿನ್ನವಾಗಿದೆಯಾ? ಹಾಗಿದ್ರೆ ಈ ಪ್ರಶಸ್ತಿಗೆ ಇಂದೇ ಅರ್ಜಿ ಸಲ್ಲಿಸಿ!

ಧಾರವಾಡ: ಕೃಷಿ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿ, ಹೊಸ ತಂತ್ರಜ್ಞಾನ ಅಳವಡಿಸಿಕೊಂಡು...

Topics

ಏಕಾಏಕಿ ನಟನೆಯಿಂದ ದೂರ ಸರಿಯಲು ಅನಂತ್ ನಾಗ್ ನಿರ್ಧಾರ! ಕಾರಣ?

ಕನ್ನಡ ಚಿತ್ರರಂಗದ ಹಿರಿಯ ನಟ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಅನಂತ್...

ಕೊಳೆತ ಕೊಬ್ಬರಿಯ ಅಕ್ರಮ ದಂಧೆ? ಜನರ ಆರೋಗ್ಯದ ಜೊತೆ ಚೆಲ್ಲಾಟದ ಆರೋಪ

ಹುಬ್ಬಳ್ಳಿ: ಕೊಳೆತ ಹಾಗೂ ಗುಣಮಟ್ಟ ಕಳೆದುಕೊಂಡ ಕೊಬ್ಬರಿಯನ್ನು ಸಂಗ್ರಹಿಸಿ, ವಿಂಗಡಿಸಿ ಅಕ್ರಮವಾಗಿ...

ಇಂದು ಈ 12 ರಾಶಿಗಳಿಗೆ ಹೇಗಿದೆ ದಿನ? ಉದ್ಯೋಗ, ಹಣ, ಕುಟುಂಬ ಮತ್ತು ವ್ಯವಹಾರದಲ್ಲಿ ಏನಿದೆ ಫಲ?

ಸೆಪ್ಟೆಂಬರ್ 18, 2026ರ ದಿನ ನಿಮ್ಮ ರಾಶಿಗೆ ಹೇಗಿರಲಿದೆ? ಉದ್ಯೋಗ, ವ್ಯವಹಾರ,...

Award For Farmer: ಕೃಷಿಯಲ್ಲಿ ನಿಮ್ಮ ಸಾಧನೆ ವಿಭಿನ್ನವಾಗಿದೆಯಾ? ಹಾಗಿದ್ರೆ ಈ ಪ್ರಶಸ್ತಿಗೆ ಇಂದೇ ಅರ್ಜಿ ಸಲ್ಲಿಸಿ!

ಧಾರವಾಡ: ಕೃಷಿ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿ, ಹೊಸ ತಂತ್ರಜ್ಞಾನ ಅಳವಡಿಸಿಕೊಂಡು...

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ‘! ದೂರು-ಪ್ರತಿದೂರು ದಾಖಲು

ಉತ್ತರ ಕನ್ನಡ: ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ...

ಗದಗ ಜಿಲ್ಲೆಯಲ್ಲಿ ಭಾವೈಕ್ಯತೆಯ ಅಲೆ! ಮಸೀದಿಯಲ್ಲಿ ಗಣಪತಿ ಪ್ರತಿಷ್ಠಾಪಿಸಿ ಮುಸ್ಲಿಂ ಯುವಕರಿಂದ ಪೂಜೆ

ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಗದಗ ಜಿಲ್ಲೆಯ ರೋಣ...

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...
spot_img

Related Articles

Popular Categories

spot_img
error: Content is protected !!