spot_img
Monday, July 20, 2026
21.1 C
Hubballi

15 ದಿನ ಕಾಲಾವಕಾಶ ಕೇಳಿದ ಜಾಲಿವುಡ್..​! ಜಿಲ್ಲಾಧಿಕಾರಿ ನಿರ್ಧಾರ ಏನು..?

ರಾಮನಗರ: ಜಾಲಿವುಡ್​ ಸ್ಟುಡಿಯೋಗೆ (Jollywood Studios) ರಾಮನಗರ ತಾಲೂಕು ಆಡಳಿತ ಬೀಗ ಹಾಕಿದೆ. ಅದರ ಪರಿಣಾಮ ಬಿಗ್​ಬಾಸ್ ಶೋಗೆ ತಟ್ಟಿದ್ದು, ಸ್ಪರ್ಧಿಗಳನ್ನ ರೆಸಾರ್ಟ್​ನಲ್ಲಿ ಇರಿಸಲಾಗಿದೆ. ನಿನ್ನೆ ಸಂಜೆಯಿಂದ ಬಿಗ್​ಬಾಸ್​ ಮನೆಯಲ್ಲಿ ಯಾವುದೇ ಶೂಟಿಂಗ್ ಆಗಿಲ್ಲ. ಅತಿದೊಡ್ಡ ರಿಯಾಲಿಟಿ ಶೋ ಅರ್ಧಕ್ಕೆ ನಿಲ್ಲುವ ಆತಂಕವಿದ್ದು, ಕಾನೂನು ಹೋರಾಟ ಶುರುವಾಗಿದೆ..

ಇದರ ಮಧ್ಯೆ ಜಾಲಿವುಡ್ ಆಡಳಿತ ಮಂಡಳಿ ಜಿಲ್ಲಾಧಿಕಾರಿ ಭೇಟಿಗಾಗಿ ಕಾಯುತ್ತಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿರೋ ಜಾಲಿವುಡ್ ಸ್ಟೂಡಿಯೋ ಸಿಬ್ಬಂದಿ, ಜಿಲ್ಲಾಧಿಕಾರಿಗಳ ಭೇಟಿ ಮಾಡುತ್ತಿದ್ದಾರೆ. ಈಗಾಗಲೇ ಡಿಸಿ ಜತೆ ಒಂದು ಸುತ್ತು ಮಾತುಕತೆ ನಡೆದಿದೆ. ಜಾಲಿವುಡ್ ಸಿಬ್ಬಂದಿ ಜತೆ 20 ನಿಮಿಷಗಳ ಕಾಲ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಜಾಲಿವುಡ್​​ನ ಮನವಿ ಪತ್ರವನ್ನು ಪಡೆಯದೇ ಕಾಯಲು ತಿಳಿಸಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಾಲಿವುಡ್ ಸಿಬ್ಬಂದಿ ಕಾದು ಕೂತಿದ್ದಾರೆ.

ಮನವಿ ಪತ್ರದಲ್ಲಿ ಏನಿದೆ ಅಂತಾ ನೋಡೋದಾದರೆ, ನಾವು ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನ ಪಾಲನೆ ಮಾಡ್ತೇವೆ. ವೆಲ್ಸ್ ಸ್ಟುಡಿಯೋದಲ್ಲಿ ನೂರಾರು ಜನ ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ.  ಏಕಾಏಕಿ ಬೀಗ ಹಾಕಿರುವ ಕಾರಣ ನೂರಾರು ಜನ ಭವಿಷ್ಯ ಅತಂತ್ರವಾಗಿದೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬಿಗ್ ಬಾಸ್ ಶೋ ನಡೆಸಲಾಗುತ್ತಿದೆ. ಹಠಾತ್ ಸ್ಥಗಿತಗೊಳಿಸಿದ ಕಾರಣ ನಷ್ಟವಾಗಿದೆ. ನೀವು 15 ದಿನಗಳ ಕಾಲಾವಕಾಶ ಕೊಡಬೇಕು. 15 ದಿನದೊಳಗೆ ಎಲ್ಲಾ ಅನುಮತಿಗಳನ್ನ ಪಡೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳ ಬಳಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!