ಸಿಎಂ, ಸಚಿವರು ಸ್ಥಳಕ್ಕೆ ಬರಬೇಕು

ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರು ಅಥವಾ ಸಕ್ಕರೆ ಸಚಿವರು ಖುದ್ದಾಗಿ ಸ್ಥಳಕ್ಕೆ ಆಗಮಿಸಿ, ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡಬೇಕು. ನ್ಯಾಯಯುತ ದರ ನಿಗದಿ ಮಾಡದಿದ್ದರೆ ಬುಧವಾರ ಪ್ರತಿಭಟನೆಯಲ್ಲಿ ಭಾಗಿಯಾಗಿ, ಹೋರಾಟ ಮಾಡುತ್ತಲೇ ನನ್ನ ಜನ್ಮದಿನ ಆಚರಿಸಿಕೊಳ್ಳುತ್ತೇನೆ.

– ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ