spot_img
Tuesday, March 17, 2026
24.2 C
Hubballi

ಎನ್.ಡಿ.ಎ ಗೆ ಮಣೆ ಹಾಕಿದ ಬಿಹಾರ ಜನತೆ, ಚುನಾವಣೆಯಲ್ಲಿ ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ ಸಂಸದ ಜಗದೀಶ ಶೆಟ್ಟರ್

ಎನ್.ಡಿ.ಎ ಗೆ ಮಣೆ ಹಾಕಿದ ಬಿಹಾರ ಜನತೆ, ಚುನಾವಣೆಯಲ್ಲಿ ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆಗಳು: ಸಂಸದ ಜಗದೀಶ ಶೆಟ್ಟರ್

ಮೋದಿ ನಾಯಕತ್ವಕ್ಕೆ ಮಣೆ ಹಾಕಿದ ಬಿಹಾರ ಜನತೆ, ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಎನ್.ಡಿ.ಎ ಮೈತ್ರಿ ಕೂಟ, ಈ ಫಲಿತಾಂಶ ದೇಶದ ಜನತೆಯು ಮೋದಿ ನಾಯಕತ್ವವನ್ನು ಮೆಚ್ಚಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ಅವರು ತಿಳಿಸಿದರು.

ಮುಂಬರುವ ದಿನಗಳಲ್ಲಿ ನಮ್ಮ ಕರ್ನಾಟಕದಲ್ಲಿಯೂ ಎನ್.ಡಿ.ಎ ಅಧಿಕಾರಕ್ಕೆ ಬರುವುದು ಖಚಿತ. ಹುಸಿ ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ.

ಎನ್.ಡಿ.ಎ ಮೈತ್ರಿಕೂಟದಲ್ಲಿರುವ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು, ಬಿಹಾರ ಜನತೆ ಈ ನಿರ್ಧಾರ ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ, ಮುಂಬರುವ ದಿನಗಳಲ್ಲಿ ಸಂಪೂರ್ಣ ದೇಶವು ಎನ್.ಡಿ.ಎ ಗೆ ಬೆಂಬಲ ನೀಡುತ್ತದೆ, ಬಿಹಾರ ಫಲಿತಾಂಶ ಅದಕ್ಕೆ ಮುನ್ನುಡಿ ಬರೆದಿದೆ, ದೇಶದ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಎನ್.ಡಿ.ಗೆ ಮತ ನೀಡಿದ ಮತದಾರ ಪ್ರಭುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.

ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿದ ಎನ್.ಡಿ.ಎ ಮೈತ್ರಿಕೂಟದ ಎಲ್ಲ ಅಭ್ಯರ್ಥಿಗಳಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

Topics

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

ಹುಬ್ಬಳ್ಳಿಯ ಸಂತೋಷ ಆರ್ ಶೆಟ್ಟಿಗೆ ‘ಶ್ರೀ ಮಂತ್ರಾಲಯ ಪರಿಮಳ’ ಪ್ರತಿಷ್ಠಿತ ಪ್ರಶಸ್ತಿ..!

ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹುಬ್ಬಳ್ಳಿ ನಿವಾಸಿ ಸಂತೋಷ...

ಬೆಳಗಾವಿ | ಅಕ್ರಮ ಗಣಿಗಾರಿಕೆ: ಕಲ್ಲೆಸೆದು ತಡೆದ ಮಹಿಳಾ ಅಧಿಕಾರಿ

ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಚರಣೆ...

ರಾಜ್ಯದ ಮರಳು ಸಂಪತ್ತು “Illegal sand mining” ದಂಧೆಕೋರರ ಪಾಲು, ಸರಕಾರದ ಮೌನ ನಡೆ,ಬೊಕ್ಕಸನಷ್ಟಕ್ಕೆ ಹೊಣೆ ಯಾರು?

ಹಾವೇರಿ :ರಾಜ್ಯದಲ್ಲಿ ಮರಳು ಗಣಿಗಾರಿಕೆ ಕಳೆದ 15 ವರ್ಷಗಳಿಂದ ನದಿ ಮತ್ತು...
spot_img

Related Articles

Popular Categories

spot_img
error: Content is protected !!