spot_img
Tuesday, July 21, 2026
22.8 C
Hubballi

ದಾಂಡೇಲಿಯ ರೆಸಾರ್ಟ್ ಅಲ್ಲಿ ಶಾಸಕ N H ಕೋನರೆಡ್ಡಿ ಮಗನ ಅದ್ದೂರಿ ಮದುವೆ..!

ದಾಂಡೇಲಿ:ನವಲಗುಂದ ಶಾಸಕ ಎನ್ ಹೆಚ್ ಕೋನರೆಡ್ಡಿ ಅವರ ಸುಪುತ್ರ ನವೀನಕುಮಾರ ಕೋನರೆಡ್ಡಿ ಅವರ ಮದುವೆ ಸುಪಾ ಡ್ಯಾಮ್ ಬಳಿಯ ರೆಸಾರ್ಟ್ ಒಂದರಲ್ಲಿ ಅದ್ದೂರಿ ಆಗಿ ನಡೆಯಿತು..

ಕಳೆದ ಎರಡು ದಿನಗಳ ಹಿಂದೆ ಇಡಿ ಕುಟುಂಬವೇ ರೆಸಾರ್ಟ್ ಅಲ್ಲಿ ತಂಗಿದ್ದು ಹಳದಿ ಶಾಸ್ತ್ರದಲ್ಲಿ ವೆರಿ ಥ್ರಿಲ್ ಆಗಿ ವಧು ವರರು ಕಂಡು ಬಂದಿದ್ದು,ಡಿಜೆ ಗಾನ ಬಜಾನಾ ಮೋಜು ಮಸ್ತಿ ಎಲ್ಲವೂ ಕೂಡ ಜೋರಾಗಿ ಇತ್ತು ಜೊತೆಗೆ ನಿನ್ನೆ ಅದ್ದೂರಿಯಾಗಿ ಮದುವೆ ಕೂಡ ನೆರವೇರಿತು…!

ಚಕ್ಕಡಿ ದಾರಿಯ ಹರಿಕಾರ ರೈತ ಮಿತ್ರ್ ನವಲಗುಂದ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೋಯುತ್ತಿರುವ ಶಾಸಕ ಎನ್ ಹೆಚ್ ಕೋನರೆಡ್ಡಿ ಅವರು ತಮ್ಮ ಮಗನ ಮದುವೆಯನ್ನು ಡಿಸೆಂಬರ್ 7 ನೇ ತಾರೀಖು ಸಾಮೂಹಿಕ ವಿವಾಹದಲ್ಲಿ ಮಾಡುವುದಾಗಿ ಆಮಂತ್ರಣ ನೀಡಿದ್ದರು.ಅಲ್ಲದೆ ನನ್ನ ಮಗನ ಮದುವೆಯನ್ನು ಸಾಮೂಹಿಕವಾಗಿ ಮಾಡುವುದಾಗಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೂಡ ಹಂಚಿಕೊಂಡಿದ್ದಾರೆ.ಆದರೆ ಮಗನ ಮದುವೆ ರೆಸಾರ್ಟ್ ನಲ್ಲಿ ಗುಂಡು ತುಂಡು ಜೊತೆಗೆ ಅದ್ದೂರಿಯಾಗಿ ನಡೆಸಿ,ಸಾರ್ವಜನಿಕರಿಗೆ ಮಾತ್ರ ಸಾಮೂಹಿಕ ಮದುವೆಯಲ್ಲಿ ಮಾಡುವುದಾಗಿ ಬಿಂಬಿಸಿದ್ದಾರೆ..

ರೈತ ನಾಯಕನೆಂದು ಹೇಳಿಕೊಳ್ಳುವ ಶಾಸಕ ಎನ್ ಹೆಚ್ ಕೋನರೆಡ್ಡಿ ಅವರು ಯಾವ ಸಂಸ್ಕೃತಿಯಲ್ಲಿ ಮಗನ ಮದುವೆ ಮಾಡಿದ್ದಾರೆ ಮತ್ತು ಜನರ ಕಣ್ಣಿಗೆ ಕ್ಷೇತ್ರದ ಜನಕ್ಕೆ ದಾರಿ ತಪ್ಪಿಸುತ್ತಿದ್ದಾರೆ ಹೇಳುವುದು ಒಂದು ಮಾಡುವುದು ಇನ್ನೊಂದು ಎಂದು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ..

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!