spot_img
Thursday, September 17, 2026
28.1 C
Hubballi

ದಾಂಡೇಲಿಯ ರೆಸಾರ್ಟ್ ಅಲ್ಲಿ ಶಾಸಕ N H ಕೋನರೆಡ್ಡಿ ಮಗನ ಅದ್ದೂರಿ ಮದುವೆ..!

ದಾಂಡೇಲಿ:ನವಲಗುಂದ ಶಾಸಕ ಎನ್ ಹೆಚ್ ಕೋನರೆಡ್ಡಿ ಅವರ ಸುಪುತ್ರ ನವೀನಕುಮಾರ ಕೋನರೆಡ್ಡಿ ಅವರ ಮದುವೆ ಸುಪಾ ಡ್ಯಾಮ್ ಬಳಿಯ ರೆಸಾರ್ಟ್ ಒಂದರಲ್ಲಿ ಅದ್ದೂರಿ ಆಗಿ ನಡೆಯಿತು..

ಕಳೆದ ಎರಡು ದಿನಗಳ ಹಿಂದೆ ಇಡಿ ಕುಟುಂಬವೇ ರೆಸಾರ್ಟ್ ಅಲ್ಲಿ ತಂಗಿದ್ದು ಹಳದಿ ಶಾಸ್ತ್ರದಲ್ಲಿ ವೆರಿ ಥ್ರಿಲ್ ಆಗಿ ವಧು ವರರು ಕಂಡು ಬಂದಿದ್ದು,ಡಿಜೆ ಗಾನ ಬಜಾನಾ ಮೋಜು ಮಸ್ತಿ ಎಲ್ಲವೂ ಕೂಡ ಜೋರಾಗಿ ಇತ್ತು ಜೊತೆಗೆ ನಿನ್ನೆ ಅದ್ದೂರಿಯಾಗಿ ಮದುವೆ ಕೂಡ ನೆರವೇರಿತು…!

ಚಕ್ಕಡಿ ದಾರಿಯ ಹರಿಕಾರ ರೈತ ಮಿತ್ರ್ ನವಲಗುಂದ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೋಯುತ್ತಿರುವ ಶಾಸಕ ಎನ್ ಹೆಚ್ ಕೋನರೆಡ್ಡಿ ಅವರು ತಮ್ಮ ಮಗನ ಮದುವೆಯನ್ನು ಡಿಸೆಂಬರ್ 7 ನೇ ತಾರೀಖು ಸಾಮೂಹಿಕ ವಿವಾಹದಲ್ಲಿ ಮಾಡುವುದಾಗಿ ಆಮಂತ್ರಣ ನೀಡಿದ್ದರು.ಅಲ್ಲದೆ ನನ್ನ ಮಗನ ಮದುವೆಯನ್ನು ಸಾಮೂಹಿಕವಾಗಿ ಮಾಡುವುದಾಗಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೂಡ ಹಂಚಿಕೊಂಡಿದ್ದಾರೆ.ಆದರೆ ಮಗನ ಮದುವೆ ರೆಸಾರ್ಟ್ ನಲ್ಲಿ ಗುಂಡು ತುಂಡು ಜೊತೆಗೆ ಅದ್ದೂರಿಯಾಗಿ ನಡೆಸಿ,ಸಾರ್ವಜನಿಕರಿಗೆ ಮಾತ್ರ ಸಾಮೂಹಿಕ ಮದುವೆಯಲ್ಲಿ ಮಾಡುವುದಾಗಿ ಬಿಂಬಿಸಿದ್ದಾರೆ..

ರೈತ ನಾಯಕನೆಂದು ಹೇಳಿಕೊಳ್ಳುವ ಶಾಸಕ ಎನ್ ಹೆಚ್ ಕೋನರೆಡ್ಡಿ ಅವರು ಯಾವ ಸಂಸ್ಕೃತಿಯಲ್ಲಿ ಮಗನ ಮದುವೆ ಮಾಡಿದ್ದಾರೆ ಮತ್ತು ಜನರ ಕಣ್ಣಿಗೆ ಕ್ಷೇತ್ರದ ಜನಕ್ಕೆ ದಾರಿ ತಪ್ಪಿಸುತ್ತಿದ್ದಾರೆ ಹೇಳುವುದು ಒಂದು ಮಾಡುವುದು ಇನ್ನೊಂದು ಎಂದು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ..

Hot this week

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

Topics

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...
spot_img

Related Articles

Popular Categories

spot_img
error: Content is protected !!