spot_img
Monday, July 20, 2026
21.1 C
Hubballi

ಹೊಸ ವರ್ಷಕ್ಕೆ ರಸ್ತೆ ಅಪಘಾತ ತಡೆಯಲು ಧಾರವಾಡ ಜಿಲ್ಲೆಯಲ್ಲಿ 108 ಆರೋಗ್ಯ ಕವಚ ಆಂಬುಲೆನ್ಸ್ ಸಿದ್ಧ…

ಧಾರವಾಡ:ಹೊಸ ವರ್ಷದ ಆಚರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಗಟ್ಟುವ ಸಲುವಾಗಿ 108 ಆರೋಗ್ಯ ಕವಚ ಆಂಬುಲೆನ್ಸ್ ಧಾರವಾಡ ತಾಲೂಕಿನಲ್ಲಿ ಸಿದ್ದವಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರಾದ ಅಮಿತ್ ನರೇಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ 108 ಆಂಬುಲೆನ್ಸ್ ಸೇವೆ ಸನ್ನದ್ಧವಾಗಿದ್ದು ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆ ವೇಳೆಯ ಹೆಚ್ಚು ಅಪಘಾತ ಪ್ರಕರಣಗಳು ದಾಖಲಾಗುವುದರಿಂದ ಈ ಸಂದರ್ಭದಲ್ಲಿ ವಿಶೇಷ ಕ್ರಮ ವಹಿಸಲಾಗಿದೆ.

108 ಆಂಬುಲೆನ್ಸ್ ಸೇವೆಯು ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದು ಹೆಚ್ಚಿನ ತುರ್ತು ಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಆಂಬುಲೆನ್ಸ್ ಸೇವೆ ನಿಯೋಜಿಸಲಾಗಿದೆ. ಹೆಚ್ಚುವರಿ ಸೇವೆಗಾಗಿಯೇ ಸಿಬ್ಬಂದಿಯ ಸಾಪ್ತಾಹಿಕ ರಜೆಯನ್ನು ರದ್ದುಗೊಳಿಸಲಾಗಿದೆ. ಎದೆಗೆ ಮುಂಜಾಗ್ರತೆ ಕ್ರಮವಾಗಿ ಎಲ್ಲ ಆಂಬುಲೆನ್ಸ್ ಗಳಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲಾಗಿದ್ದು, ಧಾರವಾಡ ಜಿಲ್ಲಾ ವ್ಯಾಪ್ತಿಯ ಎಲ್ಲಾ 19 ಆಂಬುಲೆನ್ಸ್ ಗಳಿಗೂ ತಜ್ಞ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ಯಾವುದೇ ತೂತು ಪರಿಸ್ಥಿತಿ ಎದುರಾದಲ್ಲಿ 108 ನಂಬರ್ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ…

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!