spot_img
Thursday, September 17, 2026
24.1 C
Hubballi

ಸ್ಪಾ ಹೆಸರಿನಲ್ಲಿ ಹುಬ್ಬಳ್ಳಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ:ಅಧಿಕಾರಿಗಳು ಗಪ್ ಚುಪ್..!

ಸ್ಪಾನಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್ ಇತ್ಯಾದಿ ಸೇವೆಗಳ ಹೆಸರಿನಲ್ಲಿ ಗ್ರಾಹಕರನ್ನು ಬರಮಾಡಿಕೊಂಡು ಬಳಿಕ ಲೈಂಗಿಕ ಕ್ರಿಯೆಗೆ ಪುಸಲಾಯಿಸಿ ವೇಶ್ಯಾವಾಟಿಕೆ ಅಡ್ಡೆ ನಡೆಸುತ್ತಿದ್ದರು ಅಧಿಕಾರಿಗಳು ಸೈಲೆಂಟ್ ಆಗಿರುದಕ್ಕೆ ಅನುಮಾನಕ್ಕೆ ಕಾರಣವಾಗಿದೆ..

ಹುಬ್ಬಳ್ಳಿ:ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಸ್ಪಾ ಮತ್ತು ಮಸಾಜ್‌ ಪಾರ್ಲರ್‌ಗಳು ಕಾರ್ಯನಿರ್ವಹಿಸುತ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವೆಡೆ ಅಕ್ರಮವಾಗಿ ತೆರೆದಿರುವ ಸ್ಪಾಗಳ ಬಗ್ಗೆ ನಿಮ್ಮ ನ್ಯೂಸ್ 88 ಕನ್ನಡ ವಾಹಿನಿ ಸುದ್ದಿ ಬಿತ್ತರ ಮಾಡಿತ್ತು ನಂತರದಲ್ಲಿ ಸುದ್ದಿಯನ್ನ ಅರಿತ ಪೊಲೀಸರು ಸ್ಪಾ ಮಾಲೀಕರನ್ನ ಸಭೆ ಕರೆದು ಸಭೆಯಲ್ಲಿ ಏನು ಮಾತನಾಡಬೇಕು ಮಾತನಾಡಿ ಎಲ್ಲರಿಗೂ ತಿಳಿಸಬೇಕಾದ ಅಂಕಿ ಅಂಶಗಳನ್ನ ತಿಳಿಸಿ,ದಾಳಿ ಮಾಡುವ ಬೆದರಿಕೆ ನೆಪದಲ್ಲಿ ದಾಳಿ ಮಾಡಿ ಹೊಂದಾಣಿಕೆ ಮಾಡಿಕೊಂಡಿದ್ದರು ಜೊತೆಗೆ ದಾಳಿ ವೇಳೆ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆಗಳನ್ನೂ ನೀಡಿದ್ದರು. ಅದಾಗ್ಯೂ ಇನ್ನೂ ಹಲವೆಡೆ ಅಕ್ರಮ ಸ್ಪಾ, ಮಸಾಜ್ ಪಾರ್ಲರ್‌ಗಳು ಕಾರ್ಯನಿರ್ವಹಿಸುತ್ತಿರುವ ಪುರಾವೆ ಜೊತೆ ಆರೋಪ ಕೇಳಿಬಂದಿವೆ.

ನಗರದಲ್ಲಿ ನೂರಾರು ಮಸಾಜ್ ಸೆಂಟರಗಳು ಹುಟ್ಟಿಕೊಂಡಿದ್ದು ಹೆಜ್ಜೆ ಹೆಜ್ಜೆಗೂ ವೇಶ್ಯಾವಟಿಕೆ ದಂಧೆ ತಲೆ ಎತ್ತಿ ನಿಂತಿದೆ ಅಂತಾನೆ ಹೇಳಬಹುದು.ಗ್ರಾಹಕರಿಗೆ ಮಸಾಜ್ ನೆಪದಲ್ಲಿ ಸ್ಪಾ ಹೆಸರಿನಲ್ಲಿ ಹೈಟೆಕ್ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.ಇಷ್ಟಾದರೂ ಕೂಡ ಅಧಿಕಾರಿಗಳು ತಲೆ ಕೆಡಿಸಿಕೊಳ್ಳದೆ ಇರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ,ಶಿಕ್ಷಣ ಇಲಾಖೆ,ಪ್ರತಿಷ್ಠಿತ ಮನೆತನದ ಅಕ್ಕಪಕ್ಕದಲ್ಲಿ ಈ ರೀತಿ ದಂಧೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಕಳೆದ ಬಾರಿ ನಿಮ್ಮ ನ್ಯೂಸ್ 88 ಕನ್ನಡ ವಾಹಿನಿ inteligency ತಂಡದಿಂದ ಇಂಚಿಚು ಮಾಹಿತಿಯನ್ನ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರಿಗೆ ಮೌಖಿಕವಾಗಿ ಭೇಟಿ ನೀಡಿ ಮಾಹಿತಿಯನ್ನ ನೀಡಲಾಗಿತ್ತು ಜೊತೆಗೆ ಗೋಕುಲ ರೋಡ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರವೀಣ್ ನೀಲಮ್ಮನವರ ಅವರಿಗೆ ಖುದ್ದಾಗಿ ಭೇಟಿ ನೀಡಿ ಮಾಲೀಕರ ಹೆಸರಿನ ಜೊತೆಗೆ with ಎವಿಡೆನ್ಸ್ ಮಾಹಿತಿಯನ್ನ ನೀಡಲಾಗಿತ್ತು.ಆದರೆ ಅವರವರ ಅನುಕೂಲಕ್ಕೆ ತಕ್ಕಂತೆ ಏನು ಬದಲಾವಣೆ ಮಾಡಬೇಕು,ಮಾಡಿಕೊಳ್ಳಬೇಕು ಅದನ್ನು ಮಾಡಿಕೊಂಡು ಎಲ್ಲವನ್ನ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಅವರಿಗೆ safeguard ಆಗಿ ನಿಂತುಕೊಂಡಿದ್ದಾರೆ ಎಂಬ ಅನುಮಾನ ಕಾಡುತ್ತಿದ್ದು,ಪೊಲೀಸ್ ಇಲಾಖೆ ಅವರಿಗೆ ಕಾವಲಾಗಿದ್ದು ಯಾಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಯಾವ ಯಾವ ಸ್ಪಾ ಗಳಲ್ಲಿ ದಂಧೆ ನಡೀತಾ ಇದೆ..?ಯಾರು ಇದರ ಮಾಲೀಕರು..?,ಬೇರೆ ಬೇರೆ ಇಲಾಖೆಯಲ್ಲಿ ಇದ್ದು ಕೊಂಡು ಬೇರೆಯವರ ಹೆಸರಿನಲ್ಲಿ ಎಷ್ಟು ಸ್ಪಾ ಗಳಿದ್ದಾವೆ..?ಮಹಿಳಾ ಮಾಲೀಕರಾನ್ನಾಗಿ ಮಾಡಿ ವೇಶ್ಯಾವಟಿಕೆ ಎಷ್ಟು ಜನ ನಡೆಸುತ್ತಿದ್ದಾರೆ…? ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಅಧಿಕಾರಿಗಳ ಪಾತ್ರಗಳೇನು…? ಹೊರಗಡೆ ನೋಡೋಕೆ ಸ್ಪಾ bourd ಒಳಗಡೆ ಮಾತ್ರ ನಡೆಯೋದು ಬೇರೆ ಎಲ್ಲವನ್ನ ಇಂಚಿಚು ಮಾಹಿತಿ ವಿಡಿಯೋ ಸಮೇತ ಬಿಚ್ಚಿಡಲಿದೆ ನಿಮ್ಮ ನ್ಯೂಸ್ 88 ಕನ್ನಡ ವಾಹಿನಿ..ವೀಕ್ಷಿಸಿ ಅತಿ ಶೀಘ್ರದಲ್ಲಿ

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!