spot_img
Thursday, September 17, 2026
24.1 C
Hubballi

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಶಾಸಕರು ತಮ್ಮ ಸ್ವಂತ ವೆಚ್ಚದಲ್ಲಿ ಈ ಮಹತ್ವದ ಕಾರ್ಯ ಕೈಗೊಂಡಿದ್ದು, ಮೂರು ದಿನಗಳ ಕಾಲ ಮೋಡ ಬಿತ್ತನೆ ನಡೆಸಲು ಯೋಜನೆ ರೂಪಿಸಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟದಲ್ಲಿರುವ ನಡುವೆ, ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು.

ಹಾವೇರಿ ಜಿಲ್ಲೆಯ ಎಲ್ಲ ಶಾಸಕರು ತಮ್ಮ ಸ್ವಂತ ವೆಚ್ಚದಲ್ಲಿ ಈ ಕಾರ್ಯಕ್ರಮ ಕೈಗೊಂಡಿದ್ದು, ಮೂರು ದಿನಗಳ ಕಾಲ ಮೋಡ ಬಿತ್ತನೆ ನಡೆಸಲಾಗುತ್ತದೆ. ಒಂದು ಗಂಟೆಯ ಕಾರ್ಯಾಚರಣೆಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ತಿಳಿಸಲಾಗಿದೆ.

 

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!