spot_img
Monday, July 20, 2026
21.1 C
Hubballi

ಎನ್.ಡಿ.ಎ ಗೆ ಮಣೆ ಹಾಕಿದ ಬಿಹಾರ ಜನತೆ, ಚುನಾವಣೆಯಲ್ಲಿ ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ ಸಂಸದ ಜಗದೀಶ ಶೆಟ್ಟರ್

ಎನ್.ಡಿ.ಎ ಗೆ ಮಣೆ ಹಾಕಿದ ಬಿಹಾರ ಜನತೆ, ಚುನಾವಣೆಯಲ್ಲಿ ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆಗಳು: ಸಂಸದ ಜಗದೀಶ ಶೆಟ್ಟರ್

ಮೋದಿ ನಾಯಕತ್ವಕ್ಕೆ ಮಣೆ ಹಾಕಿದ ಬಿಹಾರ ಜನತೆ, ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಎನ್.ಡಿ.ಎ ಮೈತ್ರಿ ಕೂಟ, ಈ ಫಲಿತಾಂಶ ದೇಶದ ಜನತೆಯು ಮೋದಿ ನಾಯಕತ್ವವನ್ನು ಮೆಚ್ಚಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ಅವರು ತಿಳಿಸಿದರು.

ಮುಂಬರುವ ದಿನಗಳಲ್ಲಿ ನಮ್ಮ ಕರ್ನಾಟಕದಲ್ಲಿಯೂ ಎನ್.ಡಿ.ಎ ಅಧಿಕಾರಕ್ಕೆ ಬರುವುದು ಖಚಿತ. ಹುಸಿ ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ.

ಎನ್.ಡಿ.ಎ ಮೈತ್ರಿಕೂಟದಲ್ಲಿರುವ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು, ಬಿಹಾರ ಜನತೆ ಈ ನಿರ್ಧಾರ ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ, ಮುಂಬರುವ ದಿನಗಳಲ್ಲಿ ಸಂಪೂರ್ಣ ದೇಶವು ಎನ್.ಡಿ.ಎ ಗೆ ಬೆಂಬಲ ನೀಡುತ್ತದೆ, ಬಿಹಾರ ಫಲಿತಾಂಶ ಅದಕ್ಕೆ ಮುನ್ನುಡಿ ಬರೆದಿದೆ, ದೇಶದ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಎನ್.ಡಿ.ಗೆ ಮತ ನೀಡಿದ ಮತದಾರ ಪ್ರಭುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.

ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿದ ಎನ್.ಡಿ.ಎ ಮೈತ್ರಿಕೂಟದ ಎಲ್ಲ ಅಭ್ಯರ್ಥಿಗಳಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!