ಧಾರವಾಡ ಜಿಲ್ಲೆ ಅಣ್ಣಿಗೇರಿ ಬಳಿಯಲ್ಲಿ ಭೀಕರ ಅಪಘಾತ ಸಂಭಾಬಿಸಿದ ಪರಿಣಾಮ ಇನಸ್ಪೆಕ್ಟರ್ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ..
ಇನನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಅಪಘಾತದಲ್ಲಿ ಮೃತಪಟ್ಟಿದ್ದು ಬೈಲಹೊಂಗಲ ಗದಗ ಹುಬ್ಬಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದರು
ಘಟನೆ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..




