spot_img
Monday, July 20, 2026
21.1 C
Hubballi

ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ಪ್ರತಿಷ್ಠಿತ ಪ್ರಶಸ್ತಿ ಗರಿ

ಹುಬ್ಬಳ್ಳಿ : ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ದೇಶದ ಪ್ರತಿಷ್ಠಿತ ಕಾನ್ಫಿಡರೇಶನ್ ಆ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಕೊಡಮಾಡುವ ಸಪ್ಲೈ ಚೈನ್ ಆೃಂಡ್ ಲಾಜಿಸ್ಟಿಕ್ಸ್ ಎಕ್ಸಲೆನ್ಸ್
ಅವಾರ್ಡ್ಸ್ (ಸ್ಕೇಲ್)- 2025 ಪ್ರಶಸ್ತಿ ಲಭ್ಯವಾಗಿದೆ. ತನ್ಮೂಲಕ ಈಗಾಗಲೇ ಹತ್ತಾರು ಗೌರವ, ಸನ್ಮಾನಗಳಿಗೆ ಪಾತ್ರವಾಗಿರುವ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ವಿಶೇಷ ಗರಿ ಮೂಡಿದಂತಾಗಿದೆ.

ಸಿಐಐ ಇನ್‌ಸ್ಟಿಟ್ಯೂಟ್ ಆ್ ಲಾಜಿಸ್ಟಿಕ್ಸ್ ಸ್ಕೇಲ್ ಅವಾರ್ಡ್ಸ್ ಟೀಂ ಹೈದ್ರಾಬಾದ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ 12ನೇ ಆವೃತ್ತಿಯ ಪ್ರಶಸ್ತಿಯನ್ನು ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ನೀಡಿ ಗೌರವಿಸಲಾಯಿತು.


  1. ಪೂರೈಕೆ ಸರಪಳಿ ಹಾಗೂ ಸಾರಿಗೆಯಲ್ಲಿನ ಶ್ರೇಷ್ಠತೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ದೇಶದ ಜನರಿಗೆ ಸಂಸ್ಥೆಯು ನಿರಂತರವಾಗಿ ನೀಡುತ್ತಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ತೀರ್ಪುಗಾರರ ಸಮಿತಿಯು ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ ಅನ್ನು ಆಯ್ಕೆ ಮಾಡಿದೆ ಎಂದು ಸಿಐಐ ತಿಳಿಸಿದೆ.

ಪ್ರತಿಷ್ಠಿತ ಈ ಗೌರವ ಬಂದಿರುವುದು ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ನ ಪೂರೈಕೆ ಸರಪಳಿ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿನ ಉತ್ಕೃಷ್ಟತೆ, ನಾವೀನ್ಯತೆಯನ್ನು ಮತ್ತೊಮ್ಮೆ ಶ್ರುತಪಡಿಸಿವೆ.

ಸಾರಿಗೆ ಕ್ಷೇತ್ರದಲ್ಲಿ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ ದಶಕಗಳಿಂದ ಮಾಡಿದ ಸಾಧನೆ, ಯಶಸ್ಸಿನ ಪಯಣವು ಇತರ ಪೂರೈಕೆ ಸರಪಳಿ ಸೇವಾ ಕ್ಷೇತ್ರದವರಿಗೆ ಸ್ಫೂರ್ತಿದಾಯಕವಾಗಿದೆ. ಈ ಸಾಧನೆಯ ಜತೆಗೆ ಸಂಸ್ಥೆಯ ಸಾಮಾಜಿಕ ಕಳಕಳಿ ಮೆಚ್ಚುವಂಥದ್ದು. ಭವಿಷ್ಯದಲ್ಲಿ ಇನ್ನಷ್ಟು ಸಾಧನೆಗಳು ಸಂಸ್ಥೆಯಿಂದ ಆಗಲಿ, ಇತರರಿಗೆ ಪ್ರೇರಣೆ ನೀಡಲಿ ಎಂದು ಸಿಐಐ ತಂಡ ಆಶಿಸಿದೆ.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!