spot_img
Thursday, September 17, 2026
24.1 C
Hubballi

ಹುಬ್ಬಳ್ಳಿ ಪೊಲೀಸರ ಗೂಂಡಾಗಿರಿ.. ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಥಳಿಸಿದರಾ ಪೊಲೀಸರು…!

ಹುಬ್ಬಳ್ಳಿ:-ಹುಬ್ಬಳ್ಳಿಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಟ್ಟೆ ಬಿಚ್ಚಿ ಥಳಿಸಿದ ಅಮಾನುಷ ಕೃತ್ಯ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು.ಎಲ್ಲೆಡೆ ಹುಬ್ಬಳ್ಳಿ ಪೋಲೀಸರ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾಂಗ್ರೆಸ್ ಕಾರ್ಪೋರೆಟರ್ ಒಬ್ಬರು ಕೊಟ್ಟ ದೂರಿನ ಮೇಲೆ ಪೊಲೀಸರು ದರ್ಪ ಮೆರೆದಿದ್ದಾರೆ ಎನ್ನಲಾಗಿದೆ.
ಬಿಜೆಪಿ ಕಾರ್ಯಕರ್ತೆ ಸುಜಾತ್ ಅಲಿಯಾಸ್ ವಿಜಯಲಕ್ಷ್ಮಿ ಹಂಡಿಯನ್ನು ಮನಬಂದಂತೆ ಪೋಲೀಸರು ಥಳಿಸಿದ್ದಾರೆ ಎನ್ನಲಾಗಿದೆ…

ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆಯಾಗಿತ್ತು..

 

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ, ಅಧಿಕಾರಿಗಳ ಜೊತೆ ತೆರಳಿದ್ದ ಸುಜತಾ ಹಂಡಿ ಈ ವೇಳೆ ತಗಾದೇ ತೆಗೆದು ಗಲಾಟೆ ನಡೆದಿತ್ತು.

 

ಈ‌ ಹಳೆಯ ಪ್ರಕರಣ ಮುಂದಿಟ್ಟಕೊಂಡು ಕಾಂಗ್ರೆಸ್ ಕಾರ್ಪೋರೆಟ್ ಹಾಗೂ ಬೆಂಬಲಿಗರ ಗಲಾಟೆ ನಡುವೆ ನಡೆದ ಹಿನ್ನೆಲೆಯಲ್ಲಿ
ಸುಜತಾ ಹಂಡಿ ವಿರುದ್ಧ ದೂರು ನೀಡಿದ್ದರು..

ಕಾಂಗ್ರೆಸ್ ಕಾರ್ಪೋರೆಟರ್
ಹಳೆ ವಿಚಾರ ಇಟ್ಕೊಂಡ ಮತ್ತೆ ಕಾಂಗ್ರೆಸ್-ಬಿಜೆಪಿ‌ ಮಧ್ಯೆ ಗಲಾಟೆ
ಗಲಾಟೆ ವೇಳೆ ದೂರು ಪ್ರತಿದೂರು ದಾಖಲಾಗಿ ಕಾಂಗ್ರೆಸ್ ಕಾರ್ಪೋರೆಟ್ ನೀಡಿದ‌ ದೂರಿನ ಮೇಲೆ ಬಂಧಿಸಿದ ಪೊಲೀಸರು ಬಂಧನ ವೇಳೆ ಪ್ರತಿರೋಧ ತೋರಿ ಚೀರಾಟ ನಡೆಸಿದ ಸುಜತಾ ಹಂಡಿ ಈ ವೇಳೆ ವಿವಸ್ತ್ರಗೊಳಿಸಿ ಥಳಿಸಿದ ಆರೋಪ ಬಿಜೆಪಿ ಕಾರ್ಯಕರ್ತೆ ವಿರುದ್ಧ 307 ಅಡಿಯಲ್ಲಿ ಪ್ರಕರಣ ದಾಖಲು..

 

ಈ ಮೊದಲು ಸುಜತಾ ಹಂಡಿ‌ ಸಹ ಕಾಂಗ್ರೆಸ್ ನಲ್ಲಿದ್ದರು.ಇತ್ತೀಚೆಗೆ ವರ್ಷಗಳಲ್ಲಿ ಬಿಜೆಪಿಗೆ ಬಂದಿದ್ದ ಸುಜತಾ SIR- BLO ಗಳನ್ನು ಕರೆತಂದು ನಮ್ಮ‌ ಓಟ್ ಡಿಲಿಟ್ ಮಾಡಿಸಿದ್ದಾರೆ ಎಂಬ ಆರೋಪ ಮಾಡಿದ್ದರು.

 

ಇದೇ ಆರೋಪದ ಮೇಲೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಆಗಿತ್ತು. ಈ ವಿಚಾರ ಇಟ್ಕೊಂಡು ಸುಜತಾ ಹಂಡಿ ವಿರುದ್ಧ ದೂರು ದಾಖಲಿಸಿ ಬಂಧಿಸಿದ್ದಾರೆ ಎಂಬ ಆರೋಪ ಬಂಧನದ ಸಂದರ್ಭದಲ್ಲಿ ಪೊಲೀಸರು ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರು ದಾಖಲು ಮತ್ತೊಂದು ದೂರ‌ ದಾಖಲಿಸಿದ ಕೇಶ್ವಾಪುರ ಪೊಲೀಸರು ಅವಳನ್ನ ಜೈಲಿಗೆ ಅಟ್ಟಿದ್ದರು…

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!