spot_img
Wednesday, July 15, 2026
28.8 C
Hubballi

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad )ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ನ್ಯೂಸ್ 88 ಜೊತೆ ಮಾತನಾಡಿದ ಸಂತೋಷ ಲಾಡ್ , ಇದೀಗ ಸಿಎಂ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ. ಬರವ ಬಜೆಟ್‌ನಲ್ಲಿ ಈ ಬಗ್ಗೆ ಹೇಳುತ್ತಾರೆ.ಬಿಜೆಪಿ ಅಧಿಕಾರದಲ್ಲಿದ್ದಾಗ ಎಷ್ಟು ಹುದ್ದೆ ಭರ್ತಿ ಮಾಡಿತ್ತು? ಅವರು ಒಂದೇ ಒಂದು ಹುದ್ದೆ ತುಂಬಿಲ್ಲ. ಆದರೆ ಅವರೇನು ಮಾಡಿದರು? ಬಿಜೆಪಿಯವರದ್ದು ಬರೀ ಇದೇ ನಾಟಕ. ಯುವಕರ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಈಗ ರಾಜ್ಯ ಸರಕಾರ ಹುದ್ದೆ ತುಂಬಿಕೊಳ್ಳುತ್ತೆ ಎನ್ನುವುದು ಗೊತ್ತಾಗಿದೆ. ಅದಕ್ಕಾಗಿ ಇದೀಗ ಹೋರಾಟ ಶುರು ಮಾಡಿದ್ದಾರೆ. ನಾಳೆ ಸಿಎಂ ಅನೌನ್ಸ್ ಮಾಡಿದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮಿಂದಲೇ ಇದು ಆಗಿದ್ದು ಎಂದು ಬರೆದುಕೊಳ್ಳುತ್ತಾರೆ.

ಇದೇ ಕಾರಣಕ್ಕೆ ಹೋರಾಟ ಮಾಡುತ್ತಾರೆ. ಯುವಕರ ಬೇಡಿಕೆ ಸರಿಯಾಗಿಯೇ ಇದೆ.ನಾವು ಅವರೊಂದಿಗೆ ಇದ್ದೇವೆ. ಇದೀಗ ಅವರು ರಾಜ್ಯ ಸರಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅದೇ ರೀತಿ ಕೇಂದ್ರದ ವಿರುದ್ಧವೂ ಹೋರಾಟ ಮಾಡಲಿ. ನಾನು ಯುವಕರಲ್ಲಿ ಮನವಿ ಮಾಡಿಕೊಳ್ಳುವೆ. ನಿಮ್ಮ ಹೋರಾಟ ಶಾಂತಿಯುತವಾಗಿರಲಿ ಎಂದು ಮನವಿ ಮಾಡಿದರು.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...
spot_img

Related Articles

Popular Categories

spot_img
error: Content is protected !!