spot_img
Wednesday, July 15, 2026
21 C
Hubballi

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ ದೇವಾಲಯ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ವಿನೋದ್ ಅಸೂಟಿ ಅಭಿಮಾನಿಗಳ ವತಿಯಿಂದ ನೀರು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸೇವಾ ಕಾರ್ಯಕ್ರಮಕ್ಕೆ ಪಂಚಗೃಹ ಹಿರೇಮಠದ ನಿಯೋಜಿತ ಪೀಠಾಧಿಪತಿ ಶ್ರೀ ವೀರ ಬಸವ ದೇವರೊಂದಿಗೆ ಶ್ರೀ ವಿನೋದ ಅಸೂಟಿ ಕೆಪಿಸಿಸಿ ಸದಸ್ಯರು,ಧಾರವಾಡ ಲೋಕಸಭಾ ಕ್ಷೇತ್ರ ಚಾಲನೆ ನೀಡಿದರು..

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವೀರ ಬಸವ ದೇವರು, ಭಕ್ತರ ಸೇವೆಯೇ ದೇವರ ಸೇವೆ ಎಂದು ತಿಳಿಸಿ, ವಿನೋದ್ ಅಸೂಟಿ ಅಭಿಮಾನಿಗಳು ದರ್ಶನಕ್ಕೆ ಬಂದ ಭಕ್ತರಿಗೆ ನೀರು ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹರ್ಷ ವ್ಯಕ್ತಪಡಿಸಿದರು. “ಶ್ರೀ ರಾಮಲಿಂಗ ಕಾಮದೇವರಿಗೆ ನಮ್ಮದು ಅಲ್ಪ ಸೇವೆಯಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ವಿನೋದ ಅಸೂಟಿ (ಕೆಪಿಸಿಸಿ ಸದಸ್ಯರು, ಧಾರವಾಡ), ಮಂಜು ಜಾಧವ, ಹನಮಂತ ಚಿಕ್ಕಣ್ಣವರ, ಕುಮಾರ್ ಕಲಾಲ್, ಮಂಜುನಾಥ ಬೈಲೂರ್, ಶಿವಾನಂದ ಚಲವಾದಿ, ಸಿದ್ದು ಕರೆನ್ನವರ, ಲಕ್ಷ್ಮಣ ಗುಡಾರದ, ಪ್ರವೀಣ ಮೂಗನ್ನವರ, ಪ್ರಕಾಶ ಸಾರವಾರಿ, ಸುಲೇಮಾನ್ ನಾಶಿಪುಡಿ, ಬಶೀರ್ ಹುನಗುಂದ, ಮಹೇಶ ಕಾಳೆ ಸೇರಿದಂತೆ ವಿನೋದ್ ಅಸೂಟಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...
spot_img

Related Articles

Popular Categories

spot_img
error: Content is protected !!