spot_img
Wednesday, July 15, 2026
21 C
Hubballi

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ ಶ್ರೀ ಮುತ್ತಿನಕಂತಿಮಠ ಗುರುಪೀಠದಲ್ಲಿ ನಿರ್ಮಾಣಗೊಂಡಿರುವ
ಶ್ರೀ ಬ್ರಹ್ಮರಾoಭ ಸಮೇತ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಪಂಡಿತಾರಾದ್ಯ ಮಂಗಲ ಭವನದ
‘ಮಹೋದ್ಘಾಟನಾ ಪೂರ್ವಭಾವಿ ಸಭೆ – 2026’ ಕಾರ್ಯಕ್ರಮವು ಭಕ್ತಿಭಾವದಿಂದ ನಾಳೆ ನಡೆಯಲಿದೆ.

ಈ ಪವಿತ್ರ ಕಾರ್ಯಕ್ರಮವು ದಿನಾಂಕ 23-05-2026 ರಂದು ಬೆಳಿಗ್ಗೆ 10 ಗಂಟೆಯಿಂದ ಆರಂಭವಾಗಲಿದ್ದು,
ಅನೇಕ ಪೂಜ್ಯ ಸ್ವಾಮೀಜಿಗಳು, ಗಣ್ಯರು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಧಾರ್ಮಿಕ ಪರಂಪರೆ, ಗುರುಭಕ್ತಿ ಹಾಗೂ ಸಮಾಜ ಸೇವೆಯ ಸಂಕೇತವಾಗಿರುವ ಈ ಮಹೋತ್ಸವದಲ್ಲಿ
ಎಲ್ಲಾ ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ಆಶೀರ್ವಾದ ಪಡೆಯುವಂತೆ ವಿನಂತಿಸಿಕೊಳ್ಳಲಾಗುತ್ತದೆ.

ಕಾರ್ಯಕ್ರಮದಲ್ಲಿ ವಿಶೇಷ ಪೂಜೆ, ಆಶೀರ್ವಚನ, ಧಾರ್ಮಿಕ ಉಪನ್ಯಾಸ ಹಾಗೂ ಮಹಾಪ್ರಸಾದ ವ್ಯವಸ್ಥೆ ಇರಲಿದೆ.

ಸ್ಥಳ :ಮುತ್ತಿನಕಂತಿಮಠ ಗುರುಪೀಠ,ಅಕ್ಕಿಆಲೂರು..ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕು
“ಸರ್ವರಿಗೂ ಆದರದ ಸ್ವಾಗತ”

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...
spot_img

Related Articles

Popular Categories

spot_img
error: Content is protected !!