spot_img
Thursday, September 17, 2026
28.1 C
Hubballi

ಅವಳಿ ನಗರಕ್ಕೆ ಹೊಸ ಖಡಕ್ ಬಾಸ್ – ಕಮಿಷನರ್ ಆಗಿ ಭೂಷಣ್ ಬೋರಸೆ!

ಹುಬ್ಬಳ್ಳಿ :ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಅಧಿಕಾರ ಹಸ್ತಾಂತರದ ಸಂಭ್ರಮ. ಕಳೆದ ಒಂದು ವಾರದಿಂದ ಇದ್ದ ವರ್ಗಾವಣೆಯ ಗೊಂದಲಕ್ಕೆ ಇಂದು ಅಂತಿಮ ತೆರೆ ಬಿದ್ದಿದೆ.

ಎನ್. ಶಶಿಕುಮಾರ್ ಅವರು ತಮ್ಮ 2 ವರ್ಷ 2 ತಿಂಗಳ ಸುದೀರ್ಘ ಸೇವೆಗೆ ವಿದಾಯ ಹೇಳಿದರು. ತಮ್ಮ ಅವಧಿಯಲ್ಲಿ ರೌಡಿಗಳು, ಗುಂಡಾಗಳಿಗೆ ಸಿಂಹಸ್ವಪ್ನವಾಗಿದ್ದ ಅವರು, ನಗರದ ಶಾಂತಿ ಕಾಪಾಡುವಲ್ಲಿ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದರು. ಪೊಲೀಸ್ ಸಿಬ್ಬಂದಿ ಭಾವುಕವಾಗಿ ಪುಷ್ಪಗುಚ್ಛ ನೀಡಿ ಬೀಳ್ಕೊಟ್ಟರು.

ಅದೇ ಖುರ್ಚಿಯಲ್ಲಿ ಈಗ ನೂತನ ಕಮಿಷನರ್ ಭೂಷಣ್ ಬೋರಸೆ ಕುಳಿತಿದ್ದಾರೆ. ಚಾರ್ಜ್ ತೆಗೆದುಕೊಂಡ ತಕ್ಷಣವೇ ಅವರು ಅವಳಿ ನಗರದ ಜನರ ನಾಡಿಮಿಡಿತವನ್ನು ಅರಿತಂತೆ ಮಾತನಾಡಿದರು.

“ಹುಬ್ಬಳ್ಳಿ-ಧಾರವಾಡದ ಸಮಸ್ಯೆಗಳು ನನಗೆ ಗೊತ್ತಿವೆ. ಫ್ಲೈಓವರ್ ಕಾಮಗಾರಿ ನೆನೆಗುದಿಗೆ ಬಿದ್ದು ರಸ್ತೆಗಳು ಕಿರಿದಾಗಿವೆ, ಟ್ರಾಫಿಕ್ ನರಕವಾಗಿದೆ. ಇನ್ನೊಂದೆಡೆ ಪೊಲೀಸರೇ ಎಲ್ಲೆಂದರಲ್ಲಿ ವಾಹನ ತಡೆದು ಫೈನ್ ಹಾಕುತ್ತಾರೆ, ಆದರೆ ಟ್ರಾಫಿಕ್ ನಿಯಂತ್ರಣ ಮಾಡಲ್ಲ ಎಂಬ ದೂರು ನನ್ನ ಕಿವಿಗೆ ಬಿದ್ದಿದೆ.”

“ಇನ್ನು ಮುಂದೆ ಹಾಗಲ್ಲ. ರೂಲ್ಸ್ ಎಲ್ಲರಿಗೂ ಒಂದೇ. ನಶಾ ಮುಕ್ತ ಹುಬ್ಬಳ್ಳಿ-ಧಾರವಾಡ ನನ್ನ ಮೊದಲ ಗುರಿ” ಎಂದು ಖಡಕ್ ಎಚ್ಚರಿಕೆಯನ್ನೇ ನೀಡಿದ್ದಾರೆ.

ಮೊದಲ ದಿನವೇ ಖಾಕಿ ದಂಡವನ್ನು ಬಿಗಿಗೊಳಿಸಿರುವ ನೂತನ ಕಮಿಷನರ್ ಅವಳಿ ನಗರಕ್ಕೆ ಯಾವ ಬದಲಾವಣೆ ತರುತ್ತಾರೆ ಕಾದು ನೋಡಬೇಕಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!